Tumgik
#thenews24kannada
vnews24kannada · 3 years
Text
ಬುರ್ಖಾ ಹಾಕಿಕೊಂಡು ಯಾರಿಗೂ ತಿಳಿಯದಂತೆ ದಿಢೀರನೇ ಈ ಬಾಲಕಿಯನ್ನ ಭೇಟಿಯಾಗಲು ಹೊರಟ ಖ್ಯಾತ ನಟಿ.. ಈ ಹುಡುಗಿಗೆ ಏನಾಗಿದೆ? ಆ ಖ್ಯಾತ ನಟಿ ಯಾರು?
ನಮಸ್ತೆ ಸ್ನೇಹಿತರೆ, ಅಭಿಮಾನಿಗಳ ಸಪೋರ್ಟ್ ಇಂದಲೇ ಇಂದು ಸ್ಟಾರ್ ನಟ, ನಟಿಯರಾಗಿ ಬೆಳೆದಿದ್ದಟರೆ.. ಆದರೆ ಅಭಿಮಾನಿಗಳ ಬಗ್ಗೆ ಏಷ್ಟೋ ನಟ ನಟಿಯರಿಗೆ ನಿಜವಾಗ್ಲೂ ಕಾಳಜಿ ಪ್ರೀತಿ ಇರುತ್ತದೆ.. ಇನ್ನೂ ಕೆಲವರು ನನಗೂ ಪ್ರೀತಿ ಕಾಳಜಿ ಎಂದು ತೋರ್ಪಡಿಕೆಯ ನಾಟಕ ಮಾಡುತ್ತಾರೆ. ಆದರೆ ಕೆಲವರು ಇದನ್ನು ಪ್ರೀತಿಯಿಂದ ಮಾಡುತ್ತಾರೆ.. ಶ್ರದ್ಧಾ ಕಪೂರ್ ಬಾಲಿವುಡ್ ನ ಕ್ಯೂಟ್ ನಟಿ. 13 ವರ್ಷದ ಹುಡುಗಿ ಟೀಬಿ ಖಾಯಿ ಲೆಯಿಂದ ಬಳಲುತ್ತಿದ್ದು.. ನಾನು ಬದುಕ್ತಿನೋ ಇಲ್ಲೋ ಗೊತ್ತಿಲ್ಲ.. ಆದರೆ ನಾನು…
Tumblr media
View On WordPress
3 notes · View notes
vnews24kannada · 4 years
Text
ಬೆಂಗಳೂರು ಸೇರಿ ರಾಜ್ಯದ 8 ಜಿಲ್ಲೆಗಳು ಸಂಪೂರ್ಣ ಲಾಕ್ ಡೌನ್, 5 ಜಿಲ್ಲೆ ಭಾಗಶಃ ಬಂದ್
ಬೆಂಗಳೂರು ಸೇರಿ ರಾಜ್ಯದ 8 ಜಿಲ್ಲೆಗಳು ಸಂಪೂರ್ಣ ಲಾಕ್ ಡೌನ್, 5 ಜಿಲ್ಲೆ ಭಾಗಶಃ ಬಂದ್
ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣದ ಉದ್ದೇಶದಿಂದ ರಾಜ್ಯದ 8 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಧಾರವಾಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ.
ಬೆಳಗಾವಿ, ಕೊಪ್ಪಳ, ಹಾವೇರಿ, ಹಾಸನ ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾಗಶಃ ಲಾಕ್ಡೌನ್ ಜಾರಿ ಮಾಡಲಾಗಿದೆ. ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ…
View On WordPress
1 note · View note
vnews24kannada · 3 years
Text
ಬ್ಲಾಕ್ ಫಂಗಸ್ ಗೆ ಕಾರಣವಾಗಬಹುದು ಮನೆಯಲ್ಲಿರುವ ಫ್ರಿಜ್, ಈರುಳ್ಳಿ..!
ಕೊರೊನಾ ಮಧ್ಯೆ ಬ್ಲಾಕ್ ಫಂಗಸ್ ಹಾವಳಿ ಹೆಚ್ಚಾಗಿದೆ. ಬ್ಲಾಕ್ ಫಂಗಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಚರ್ಚೆಯಾಗ್ತಿದೆ. ಮನೆಯಲ್ಲಿರುವ ಫ್ರಿಜ್,‌ ಈರುಳ್ಳಿಯಿಂದಲೂ ಬ್ಲಾಕ್ ಫಂಗಸ್ ಬರುತ್ತೆ ಎಂಬ ಸುದ್ದಿ ಹರಡಿದೆ. ಈರುಳ್ಳಿ ಖರೀದಿಸುವ ವೇಳೆ ಗಮನ ನೀಡಿ. ಈರುಳ್ಳಿ ಸಿಪ್ಪೆ ಮೇಲಿರುವ ಕಪ್ಪು ಕಲೆಗಳು ಬ್ಲಾಕ್ ಫಂಗಸ್ ಆಗಿರುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ. ಹಾಗೆ ಫ್ರಿಜ್ ನಲ್ಲಿರುವ ಹಳೆ ಆಹಾರಗಳು ಕೂಡ ಬ್ಲಾಕ್ ಫಂಗಸ್ ಗೆ ಕಾರಣವಾಗುತ್ತೆ ಎಂದು ಹೇಳಲಾಗಿದೆ. ಇದ್ರ ಬಗ್ಗೆ…
Tumblr media
View On WordPress
0 notes
vnews24kannada · 3 years
Text
ಹೊರದೇಶದಲ್ಲಿ ಕಲಿಯಲಿರುವ ಕನ್ನಡಿಗ ವಿದ್ಯಾರ್ಥಿಗಳಿಗೆ ಮೊದಲು ಲಸಿಕೆ ನೀಡಿ: ಎಚ್.ಡಿ.ಕೆ
ಬೆಂಗಳೂರು: ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು/ ವಿಶ್ವವಿದ್ಯಾಲಯಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೋವಿಡ್ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು…
Tumblr media
View On WordPress
0 notes
vnews24kannada · 3 years
Text
ಗುಜರಾತ್ : ಕಳ್ಳಭಟ್ಟಿ ಸೇವಿಸಿ 22 ಮಂದಿ ಸಾವು, 28 ಜನರ ಸ್ಥಿತಿ ಚಿಂತಾಜನಕ
ಅಲಿಘರ್,ಮೇ.29 : ಗುಜರಾತಿನಲ್ಲಿ ಕಳ್ಳಭಟ್ಟಿ ಸೇವಿಸಿ 22 ಮಂದಿ ಮೃತಪಟ್ಟಿದ್ದಾರೆ. ಇತರ 28 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಕಳ್ಳಭಟ್ಟಿ ಸೇವಿಸಿ ಅಸ್ವಸ್ಥಗೊಂಡವರನ್ನು ಅಲಿಘರ್ ಸಮೀಪದ ಮಲ್ಕಾನ್‍ಸಿಂಗ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇನ್ನು ಕೆಲವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ರಾತ್ರಿ ಲೋಧಾ,ಕೈರ್ ಹಾಗೂ ಜವಾನ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳ್ಳಭಟ್ಟಿ ಸೇವಿಸಿ 15 ಮಂದಿ…
Tumblr media
View On WordPress
0 notes
vnews24kannada · 3 years
Text
ಕೋವಿಡ್‌-19: ಗೋವಾದಲ್ಲಿ ಜೂನ್‌ 7ರವರೆಗೆ ಲಾಕ್‌ಡೌನ್ ವಿಸ್ತರಣೆ
ಪಣಜಿ: ಗೋವಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣಕ್ಕೆ ಜೂನ್‌ 7ರವರೆಗೆ ಲಾಕ್‌ಡೌನ್‌ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರ ಕಚೇರಿ ಮೂಲಗಳು ತಿಳಿಸಿವೆ. ‘ಜೂನ್‌ 7ರ ಬೆಳಿಗ್ಗೆ 7 ಗಂಟೆಯವರೆಗೆ ರಾಜ್ಯದಲ್ಲಿ ಲಾಕ್‌ಡೌನ್‌ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಆದಕ್ಕೆ ಸಂಬಂಧಿಸಿದ ಆದೇಶಗಳನ್ನು ಆಯಾ ಜಿಲ್ಲಾಧಿಕಾರಿಗಳು ಹೊರಡಿಸಬೇಕು’ ಎಂದು ಗೋವಾ ಮುಖ್ಯಮಂತ್ರಿ ಕಚೇರಿ ಟ್ವೀಟ್‌ ಮಾಡಿದೆ. ಗೋವಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ…
Tumblr media
View On WordPress
0 notes
vnews24kannada · 3 years
Text
ಕೊರೋನಾ ಸಂಕಷ್ಟದ ನಡುವೆ ಎದುರಾಯ್ತು ಮತ್ತೊಂದು ಭಾರಿ ಸಮಸ್ಯೆ
ಇಡೀ ವಿಶ್ವವು ಕೊರೊನಾ ವಿರುದ್ಧ ಹೋರಾಟವನ್ನ ನಡೆಸುತ್ತಿರುವಾಗಲೇ ಸದ್ದಿಲ್ಲದೇ ಇನ್ನೊಂದು ಅಪಾಯವೊಂದು ಕಂಟಕಪ್ರಾಯವಾಗುತ್ತಿದೆ. ಹೊಸ ಅಧ್ಯಯನವೊಂದರ ಪ್ರಕಾರ 2019ರಲ್ಲಿ ಬರೋಬ್ಬರಿ 8 ಮಿಲಿಯನ್​ ಮಂದಿ ಧೂಮಪಾನದ ಚಟದಿಂದಾಗಿಯೇ ಅಸುನೀಗಿದ್ದಾರೆ. ಆದರೆ ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಈ ಸಂಖ್ಯೆಯು ಇನ್ನಷ್ಟು ಹೆಚ್ಚಾಗಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಧೂಮಪಾನಿಗಳ ಸಂಖ್ಯೆ 150 ಮಿಲಿಯನ್​ಗೆ ಏರಿಕೆ ಕಂಡಿದೆ. ಅದರಲ್ಲೂ ಹದಿಹರೆಯದವರೇ ಹೆಚ್ಚಾಗಿ ಧೂಮಪಾನಿಗಳಾಗುತ್ತಿದ್ದಾರೆ ಎಂದು…
Tumblr media
View On WordPress
0 notes
vnews24kannada · 3 years
Text
ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಚಿವ ಸೋಮಶೇಖರ್ ಕಿಡಿ
ಮೈಸೂರು, ಮೇ 29: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ, ಇದೀಗ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸಹ ಡಿಸಿ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಹಾಗೂ ಬಿಜೆಪಿ ನಾಯಕರ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದ್ದು, ರೋಹಿಣಿ ಸಿಂಧೂರಿ ಕಾರ್ಯವೈಖರಿಯ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸಹ ಆಕ್ರೋಶಗೊಂಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,…
Tumblr media
View On WordPress
0 notes
vnews24kannada · 3 years
Text
ಭಾರತದ 5 ಕಡೆಗಳಲ್ಲಿ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ
ನವದೆಹಲಿ, ಮೇ 29: ದೇಶದ 5 ಸ್ಥಳಗಳಲ್ಲಿ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ಪ್ರಯೋಗ ನಡೆಯಲಿದೆ. ದೇಶದ ಐದು ವೈದ್ಯಕೀಯ ಸಂಸ್ಥೆಗಳಲ್ಲಿ 2 ರಿಂದ 18 ವರ್ಷ ವಯಸ್ಸಿನವರ ಮೇಲೆ ಪ್ರಯೋಗ ನಡೆಯಲಿದೆ. ಈ ಪ್ರಯೋಗದಲ್ಲಿ 525 ಮಕ್ಕಳು ಭಾಗಿಯಾಗಲಿದ್ದಾರೆ. ಮೂರು ಗುಂಪುಗಳನ್ನಾಗಿ ವಿಂಗಡಿಸಲಾಗುತ್ತದೆ. ಅಮೆರಿಕದಲ್ಲಿ ಫೈಜರ್ ಕಂಪನಿಯು ಲಸಿಕೆ ಪ್ರಯೋಗದಲ್ಲಿ 12-15 ವರ್ಷದೊಳಗಿನ 2260 ಮಕ್ಕಳ ಮೇಲೆ ಪ್ರಯೋಗ ನಡೆಸಿತ್ತು. ಒಟ್ಟು 6750 ಮಂದಿ ಮಕ್ಕಳು ಪ್ರಯೋಗದ ಭಾಗವಾಗಿದ್ದರು. ಕಾನ್ಪುರ್…
Tumblr media
View On WordPress
0 notes
vnews24kannada · 3 years
Text
ಬೆಳಗಾವಿ: ಜಿಲ್ಲಾಸ್ಪತ್ರೆ ಕೋವಿಡ್ ವಾರ್ಡ್ ಪರಿಶೀಲಿಸಿದ ಡಿಸಿಎಂ ಸವದಿ
ಬೆಳಗಾವಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಲ್ಲಿನ ಜಿಲ್ಲಾಸ್ಪತ್ರೆ (ಬಿಮ್ಸ್)ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಪಿಪಿಇ ಉಡುಪು ಧರಿಸಿ ಕೋವಿಡ್ ವಾರ್ಡ್ ಗೆ ಹೋದ ಅವರು ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ‌ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಸೋಂಕಿತರನ್ನು ಮಾತನಾಡಿಸಿ ಧೈರ್ಯ ತುಂಬಿದರು. ಚಿಕಿತ್ಸೆ ಫಲಕಾರಿಯಾಗಲಿದ್ದು, ಯಾರು ಎದೆಗುಂದಬಾರದು. ಬೇಗ ಗುಣಮುಖರಾಗಿ ಬನ್ನಿ ಎಂದು ರೋಗಿಗಳಿಗೆ ಹಾರೈಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಇಲ್ಲದಿರುವುದನ್ನು ಕಂಡು ಬಿಮ್ಸ್…
Tumblr media
View On WordPress
0 notes
vnews24kannada · 3 years
Text
ಸಚಿವ ಯೋಗೇಶ್ವರ್‌ಗೆ ಇಷ್ಟವಿಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಲಿ:ಈಶ್ವರಪ್ಪ
ಶಿವಮೊಗ್ಗ: ಮುಖ್ಯಮಂತ್ರಿ ಮೇಲೂ ನಂಬಿಕೆ ಇಲ್ಲ. ಹೈಕಮಾಂಡ್ ಮೇಲೂ ನಂಬಿಕೆ ಇಲ್ಲ ಅನ್ನುವುದಾದರೆ ಸಿ. ಪಿ. ಯೋಗೇಶ್ವರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಯೋಗೇಶ್ವರ್‌ ಅವರಿಗೆ ಏನೇ ಅಸಮಾಧಾನವಿದ್ದರೂ ಕೇಂದ್ರ ನಾಯಕರ ಗಮನಕ್ಕೆ ತರಬೇಕು. ಅದನ್ನು ಯೋಗೇಶ್ವರ್‌ ಮಾಡಿದ್ದಾರೆ. ಆದರೆ, ಹೊರಗಡೆ ಅವರು ಹೇಳಿಕೆ ನೀಡಿದ್ದು ಸರಿಯಲ್ಲ. ಅಸಮಾಧಾನವಿದ್ದಲ್ಲಿ ಸರ್ಕಾರದಿಂದ ಹೊರಹೋಗಬಹುದು. ಸಮಾಧಾನದಿಂದ ಮಾತನಾಡಿಕೊಂಡು…
Tumblr media
View On WordPress
0 notes
vnews24kannada · 3 years
Text
ಪತಿ ದಿನಗೂಲಿ ನೌಕರ, ಗುಡಿಸಿಲಲ್ಲಿ ವಾಸ! ಬಿಜೆಪಿ ಶಾಸಕಿಗೆ ಕೇಂದ್ರ ಸರ್ಕಾರದ ಭದ್ರತೆಯಿಂದ ಈ ಸಮಸ್ಯೆಗಳಾಗುತ್ತಿವೆಯಂತೆ
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ, ಮಮತಾ ಬ್ಯಾನರ್ಜಿ ಪಕ್ಷ ತೃಣಮೂಲ ಕಾಂಗ್ರೆಸ್ ಭರ್ಜರಿ ಜಯಗಳಿಸಿದ್ದು ಭಾರತೀಯ ಜನತಾ ಪಕ್ಷ ಎರಡನೇ ಸ್ಥಾನದಲ್ಲಿದೆ. ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡುವ ಬಿಜೆಪಿಯ ನಿರ್ಧಾರದಿಂದಾಗಿ ಬಿಜೆಪಿ ಶ್ಲಾಘನೆಗೆ ಪಾತ್ರವಾಗಿತ್ತು. ಮಾರ್ಚ್ 27 ರಂದು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ರಾಜ್ಯದ ಬಂಕುರಾದ ಸಲ್ತೋರಾ ವಿಧಾನಸಭಾ ಕ್ಷೇತ್ರದಿಂದ ಮನರೇಗಾ ಕಾರ್ಮಿಕೆಗೆ ಟಿಕೆಟ್ ನೀಡುವ ಮೂಲಕ ಭಾರತೀಯ ಜನತಾ ಪಕ್ಷ (ಬಿಜೆಪಿ) ಎಲ್ಲರನ್ನು ಅಚ್ಚರಿಗೊಳಿಸಿತ್ತು. 30 ವರ್ಷದ ಚಂದನಾ…
Tumblr media
View On WordPress
0 notes
vnews24kannada · 3 years
Text
ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಸಂಕಷ್ಟದಲ್ಲಿರುವವರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ. ಸರ್ಕಾರದ ಪರಿಹಾರ ಪ್ಯಾಕೇಜ್ ನಡಿ ನೆರವು ಪಡೆಯಲು ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಿಲ್ಲ. ಅರ್ಜಿ ಇಲ್ಲದೆ ಪರಿಹಾರ ರೈತರ ಖಾತೆಗ ಪರಿಹಾರದ ಹಣ ಜಮಾ ಮಾಡಲಾಗುವುದು. ಇ-ಆಡಳಿತ ಇಲಾಖೆಯಲ್ಲಿ ತರಕಾರಿ, ಹಣ್ಣು ಮತ್ತು ಹೂವು ಬೆಳೆಗಾರರ ದತ್ತಾಂಶ ಆಧರಿಸಿ ಅವರ ಬ್ಯಾಂಕ್ ಖಾತೆಗೆ ಪರಿಹಾರ ಹಣ ವರ್ಗಾವಣೆ ಮಾಡಲಾಗುತ್ತದೆ. ಕಂದಾಯ ಇಲಾಖೆಯಲ್ಲಿ ಪ್ರತಿ ರೈತರ ಭೂ ದಾಖಲೆ…
Tumblr media
View On WordPress
0 notes
vnews24kannada · 3 years
Text
ಶಾಕಿಂಗ್ ನ್ಯೂಸ್: ದಾಖಲೆ ಮಟ್ಟಕ್ಕೆ ಏರಿದ ಪೆಟ್ರೋಲ್-ಡೀಸೆಲ್ ದರ
ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶನಿವಾರ ಮತ್ತೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಒಂದು ಲೀಟರ್ಗೆ 26 ಪೈಸೆ ಮತ್ತು ಡೀಸೆಲ್ ಬೆಲೆಯನ್ನು ಒಂದು ಲೀಟರಿಗೆ 28 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ದರ ಪರಿಷ್ಕರಣೆಯ ನಂತರ ದೆಹಲಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್ಗೆ 93.94 ರೂಪಾಯಿ ಮತ್ತು ಡೀಸೆಲ್ 84.89 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದೆ. ಒಂದು…
Tumblr media
View On WordPress
0 notes
vnews24kannada · 3 years
Text
5 ಅಂತಸ್ತಿನ ಕಟ್ಟಡದ ಮೇಲ್ಫಾವಣಿ ಕುಸಿದು 7 ಮಂದಿ ದುರ್ಮರಣ
ಕಟ್ಟಡದ ಮೇಲ್ಫಾವಣಿ ಕುಸಿದ ಪರಿಣಾಮ 7 ಮಂದಿ ಮೃತಪಟ್ಟು, ಕನಿಷ್ಠ 5 ಮಂದಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ಥಾಣೆ ಬಳಿಯ ಉಯೇನ್ ಸಾಗರ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಸಾಯಿ ಸಿದ್ಧಿ ಕಟ್ಟಡದ 5ನೇ ಅಂತಸ್ತಿನ ಮೇಲ್ಫಾವಣಿ ಶುಕ್ರವಾರ ರಾತ್ರಿ 9.30ರ ಸುಮಾರಿಗೆ ನೆಲ ಮಹಡಿಯಲ್ಲಿದ್ದ 8ರಿಂದ 9 ಮಂದಿಯ ಮೇಲೆ ಬಿದ್ದಿದೆ ಎಂದು ಥಾಣೆ ಮಹಾನಗರ ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ. ದುರ್ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ…
Tumblr media
View On WordPress
0 notes
vnews24kannada · 3 years
Text
ತಮಿಳುನಾಡಿನಲ್ಲಿ ಜೂನ್ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ವಿಸ್ತರಣೆ
ಚೆನ್ನೈ: ತಮಿಳುನಾಡಿನಲ್ಲಿ ಜಾರಿಯಲ್ಲಿರುವ ಸಂಪೂರ್ಣ ಲಾಕ್ ಡೌನ್ ಅನ್ನು ಜೂನ್ 7ರ ವರೆಗೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶುಕ್ರವಾರ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಸೋಂಕು ನಿಯಂತ್ರಿಸಲು ಲಾಕ್ ಡೌನ್ ಅನ್ನು ಮತ್ತೆ ಒಂದು ವಾರ ವಿಸ್ತರಿಸಲಾಗಿದ್ದು, ಜೂನ್ 7ರಂದು ಸಂಜೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ಸಿಎಂ ಸ್ಟಾಲಿನ್ ತಿಳಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ತರಕಾರಿಗಳು ಮತ್ತು ಹಣ್ಣುಗಳ ಸರಬರಾಜು…
Tumblr media
View On WordPress
0 notes